ರಾಜ್ಯದ ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಪ್ಪಳ, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಅವುಗಳ ಆವಾಸಸ್ಥಾನಕ್ಕೆ ಧಕ್ಕೆಯಾಗುತ್ತಿದೆ. ಇದರಿಂದ ಅವು ಕಬ್ಬಿನಗದ್ದೆ, ಜೋಳದ ಹೊಲ, ನೀಲಗಿರಿ ತೋಪುಗಳಿಗೆ ತಮ್ಮ ನೆಲೆ ಬದಲಾಯಿಸುತ್ತಿವೆ. ಇದರಿಂದ ರಾಜ್ಯದ 700ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಮಾನವ–ಚಿರತೆಸಂಘರ್ಷಕ್ಕೆ ದಾರಿಮಾಡಿ
ಕೊಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ.