ಸಿದ್ದಾರಾಮಯ್ಯ ಟಿಪ್ಪು ಜಯಂತಿ, ಲಿಂಗಾಯಿತ ವೀರಶೈವ ಪ್ರತ್ಯೇಕ ಧರ್ಮ, ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡುವ ಕೆಲಸ ಮಾಡಿ ಗೊಂದಲ ಸೃಷ್ಟಿಸಿದರು. ಆದರೆ ಬಿಜೆಪಿ ಎಂದಿಗೂ ಒಂದು ಧರ್ಮ, ಜಾತಿಯನ್ನು ಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಲ್ಲ, ಭಾಗ್ಯಲಕ್ಷ್ಮೀ, ಕಿಸಾನ್ ಸಮ್ಮಾನ್ನಂತಹ ಯೋಜನೆಗಳನ್ನು ದೇಶದ ಎಲ್ಲರಿಗೂ ನೀಡಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಕನಸಿನ ಮಾತು ಎಂದರು.