ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ, ಲೇಖಕರಾದ ಡಾ.ಕೆ. ಮರುಳಸಿದ್ದಪ್ಪ, ಬೊಳುವಾರು ಮೊಹಮ್ಮದ್ ಕುಂಞಿ, ಸಂಶೋಧಕ ಹಂ.ಪ. ನಾಗರಾಜಯ್ಯ, ಚಿಂತಕ ಪ್ರೊ.ಮುಜಾಫರ್ ಆಸಾದಿ ಸೇರಿದಂತೆ ಹಲವರು ಟ್ವಿಟರ್, ಫೇಸ್ ಬುಕ್, ಇನ್ಸ್ಟಾಗ್ರಾಂ, ವಾಟ್ಸ್ ಆ್ಯಪ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತಿಪತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.