ಕೊಲೆಯಾದ ವ್ಯಕ್ತಿ ಎಸ್ಸಿಎಸ್ಟಿ ಎಂಬ ಕಾರಣಕ್ಕೆ ಆರೋಪಿಗಳಿಗೆ ಐಪಿಸಿ ಮತ್ತು ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿಯೂ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಆಧರಿಸಿ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಕೆ. ನಟರಾಜನ್ ಒಳಗೊಂಡ ಪೀಠ ಈ ಆದೇಶ ನೀಡಿದೆ.