ಈ ಸಭೆಯಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು. ಈಕುರಿತು ಚರ್ಚಿಸಲು ಅಧಿಕಾರಿಗಳು ಮತ್ತು ಸಮುದಾಯದ ಶಾಸಕರ ಸಭೆಯನ್ನುಬುಧವಾರ ನಿಗದಿ ಮಾಡಲಾಗಿದ್ದು, ಸರ್ಕಾರ ನಿಲುವು ಏನಾಗಿರಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.