‘ಸಂವಿಧಾನವನ್ನು ಬದಲಿಸುವ ಹಾಗೂ ಹಾಳು ಮಾಡುವ ಬಗ್ಗೆ ಯಾರೇ ಮಾತನಾಡಿದರೂ ಶೂದ್ರರು ಕೂಡಲೇ ವಿರೋಧಿಸಬೇಕು. ಯಾವುದೇ ಹೋರಾಟ ನಡೆಸದಿದ್ದರೂ ಸಂವಿಧಾನಕ್ಕೆ ವಿರುದ್ಧವಾಗಿ ಸಾಮಾನ್ಯ ವರ್ಗದವರಿಗೆ ಶೇ 10ರಷ್ಟು ಮೀಸಲಾತಿ ನೀಡಲಾಗಿದೆ. ಆದರೂ ಲೋಕಸಭೆ, ರಾಜ್ಯಸಭೆಯಲ್ಲಿ ಒಂದೇ ದಿನ ನಿರ್ಧಾರ ಕೈಗೊಳ್ಳಲಾಗಿದೆ. ಮೀಸಲಾತಿ ಹೆಚ್ಚಳದ ಜಾರಿಯನ್ನೂ 2 ದಿನಗಳಲ್ಲಿ ಮಾಡಬೇಕು ಎಂದರು.