ಪಕ್ಷದ ಮುಖಂಡರಾದ ವಿಜಯ್ ಶರ್ಮ, ಸಂಚಿತ್ ಸವ್ಹಾನಿ, ಬಿ.ಟಿ.ನಾಗಣ್ಣ, ಜಗದೀಶ್ ವಿ. ಸದಂ, ದರ್ಶನ್ ಜೈನ್, ಸುರೇಶ್ ರಾಥೋಡ್, ಜಗದೀಶ್ ಚಂದ್ರ, ಕುಶಲಸ್ವಾಮಿ, ಉಷಾ ಮೋಹನ್, ಸುಹಾಸಿನಿ ಫಣಿರಾಜ್, ಡಾ.ಸತೀಶ್, ಶಶಿಕುಮಾರ್ ಆರಾಧ್ಯ, ಶ್ರೀಕಾಂತ್, ಗುರುಮೂರ್ತಿ, ಸುಮನ್ ಪ್ರಶಾಂತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.