‘ಬೈಕ್ ಹಿಂದಿಕ್ಕಿದ ಕಾರಣ ಜಗಳ ತೆಗೆದ ಆರೋಪಿಗಳು ಹಲ್ಲೆ ನಡೆಸಿ ಉದಯ್ನ ಬೈಕ್ಮತ್ತು ಮೊಬೈಲ್ ಕಿತ್ತುಕೊಂಡು ಹೋಗಿದ್ದರು. ಅವನ್ನು ವಾಪಸ್ ಕೇಳಲು ಆತ ಪೆತ್ತಾಂಡ್ಲಹಳ್ಳಿಗೆ ಹೋಗಿದ್ದ. ಈ ಸಂದರ್ಭದಲ್ಲಿಆರೋಪಿಗಳು ಆತ ನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ಜಾತಿ ನಿಂದನೆ ಮಾಡಿದ್ದರು’
ಎಂದು ಮೃತನ ಮಾವ ದೂರಿನಲ್ಲಿ ತಿಳಿಸಿದ್ದಾರೆ.