ಸ್ಥಳೀಯ ಪಂಚಾಯಿತಿಯಿಂದ ಕುಟುಂಬಕ್ಕೆ ನಿವೇಶನ ದಾಖಲೆ ಪತ್ರ ಕೊಟ್ಟು, ಮನೆ ನಿರ್ಮಿಸಿ ಕೊಡುವ ಭರವಸೆ ನೀಡಲಾಯಿತು. ಬಾಲಕನ ತಾಯಿ ಶೋಭಾ ಅವರಿಗೆ ಹೊರಗುತ್ತಿಗೆ ಯಲ್ಲಿಸರ್ಕಾರಿ ಹಾಸ್ಟೆಲ್ನಲ್ಲಿ ಅಡುಗೆ ಕೆಲಸ, ಬಾಲಕನ ವಿದ್ಯಾಭ್ಯಾಸದ ಖರ್ಚು ಭರಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿತು. ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ₹25 ಸಾವಿರ ಮತ್ತು ಸಂಸದ ಮುನಿಸ್ವಾಮಿ ₹50 ಸಾವಿರ ನೀಡಿದರು.