ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಉಪಸಭಾಧ್ಯಕ್ಷ ಆನಂದ ಮಾಮನಿ, ಸಚಿವರಾದ ಪ್ರಭು ಚೌಹಾಣ್, ಕೆ. ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಶಾಸಕರು, ಸಚಿವರು ಹಾಗೂ ಶಾಲೆಗಳಿಗೆ ಕೆಲವು ಮಠಾಧೀಶರೂ ಶಾಲೆಗೆ ಬಂದು ಮಕ್ಕಳಿಗೆ ವಿಶ್ವಾಸ ತುಂಬಿದರು.