ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ‘ಸ್ಕ್ರ್ಯಾಪ್ಗೆ ಹಾಕಲು ವ್ಯವಸ್ಥೆ ಮಾಡಲಾಗವುದು. ಆದರೆ, ಪೊಲೀಸ್ ಠಾಣೆ ಬಳಿ ಇರುವ ವಾಹನಗಳನ್ನು ಹರಾಜು ಹಾಕಲು ಸಾಧ್ಯವಿಲ್ಲ. ಇದಕ್ಕೆ ನ್ಯಾಯಾಲಯದ ಒಪ್ಪಿಗೆ ಬೇಕು. ನಿಂತಲ್ಲೇ ಕೆಲವರು ಬಿಡಿ ಭಾಗಗಳನ್ನು ಬಿಚ್ಚಿಕೊಂಡು ಹೋಗುತ್ತಾರೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.