‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು’ ಎಂದು ಮತ್ತೊಂದು ಟ್ವೀಟ್ನಲ್ಲಿ ಅವರು ಬರೆದಿದ್ದಾರೆ.