2018ರಿಂದ ಕಾರ್ಯದರ್ಶಿ ಹುದ್ದೆ ಖಾಲಿಯಿದ್ದು, ಈ ಹುದ್ದೆಯಿಂದ ನಿವೃತ್ತರಾಗಿದ್ದ ದ್ವಾರಕಾನಾಥ್ ಬಾಬುರನ್ನೇ ಮೊದಲಿಗೆ 2 ವರ್ಷ, ಬಳಿಕ 1 ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲಾಗಿತ್ತು. ಈ ಹುದ್ದೆಗೆ ಅರ್ಹರು ಇದ್ದರೂ ಅವರನ್ನು ಮುಂದುವರಿಸಿದ ಬಗ್ಗೆ ಹಿರಿಯ ಅಧಿಕಾರಿಗಳ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.