ಪ್ರತಿವಾದಿಗಳಾದ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಹಾಗೂ ರಾಜ್ಯ ಪಂಚಾಯತ್ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.ಕರ್ನಾಟಕ ಪಂಚಾಯತ್ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನೂ ಆಯೋಗವು ಪ್ರಶ್ನಿಸಿದೆ.