ಸಿಡಿ ಪ್ರಕರಣದಲ್ಲಿ @DKShivakumar
— BJP Karnataka (@BJP4Karnataka) March 26, 2021
ಅವರ ಹೆಸರು ಪ್ರಸ್ತಾಪವಾಗಿದೆ.
ಅನೈತಿಕ, ಅಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದ ಮಹಾನಾಯಕನ ರಾಜೀನಾಮೆಯನ್ನು ರಾಷ್ಟ್ರೀಯ ಮಹಾನಾಯಕಿ ತಕ್ಷಣವೇ ಪಡೆಯಬೇಕು.
ಒಬ್ಬ ಹೆಣ್ಣನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ಪಡೆಯಲು ಷಡ್ಯಂತ್ರ ರೂಪಿಸಿದ ಕಾಂಗ್ರೆಸ್ ಜನತೆಯ ಕ್ಷಮಾಪಣೆ ಕೇಳಬೇಕು. #DKShiMustResign pic.twitter.com/LznZM8V0Qa
ಸದನದ ಸದಸ್ಯನ ಹೆಸರು ಬಂದಿದೆ ಎಂಬ ನೆಪ ಹೇಳಿ ಸದನದಲ್ಲಿ ಕಲಾಪ ನಡೆಯಲೂ ಬಿಡದ @INCKarnataka ಪಕ್ಷದ ಸದಸ್ಯರೇ ಈಗೇನು ಹೇಳುವಿರಿ.
— BJP Karnataka (@BJP4Karnataka) March 26, 2021
ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ವಿಶೇಷ ಅಧಿವೇಶನ ಕರೆದು ಚರ್ಚಿಸುವಷ್ಟು ವಿಚಾರಗಳಿವೆ.
ಮಹಾನಾಯಕನ ರಾಜೀನಾಮೆ ಪಡೆದು ಸದನದಲ್ಲಿ ಈ ಬಗ್ಗೆ ಎಂದು ಚರ್ಚಿಸುತ್ತೀರಿ?#DKShiMustResign
ಆ ಪ್ರಕರಣದ ʼಸಂತ್ರಸ್ಥೆʼ ನೇರವಾಗಿ #ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ.
— BJP Karnataka (@BJP4Karnataka) March 26, 2021
ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ.
ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ?
ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? pic.twitter.com/hYOUa49gFT
ಆರಂಭದಿಂದಲೂ #ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು.
— BJP Karnataka (@BJP4Karnataka) March 26, 2021
ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ಥೆ ಹೇಳಿಕೊಂಡಿದ್ದಾಳೆ.
ಮಹಾನಾಯಕನಿಗೂ ಪ್ರಕರಣದ ಮಾಸ್ಟರ್ ಮೈಂಡ್ಗಳಿಗೂ ಇರುವ ಸಂಬಂಧವವನ್ನು @INCKarnataka ಬಹಿರಂಗಗೊಳಿಸಬೇಕು. pic.twitter.com/YVyM5JXfsT
ಭ್ರಷ್ಟಾಚಾರ ಪ್ರಕರಣದಲ್ಲಿ #ED ಮೂಲಕ ತಿಹಾರ್ ಜೈಲಿನಲ್ಲಿ ಮುದ್ದೆ ಮುರಿದಿದ್ದ ಡಿಕೆಶಿ ಅವರನ್ನು #CD ಪ್ರಕರಣದಲ್ಲೂ ತಿಹಾರ್ ಜೈಲಿಗೆ ಕಳುಹಿಸಬೇಕಿದೆ.
— BJP Karnataka (@BJP4Karnataka) March 26, 2021
ದ್ವೇಷ ಸಾಧಿಸಲು ರಾಜಕಾರಣದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ನಿರ್ಮಾಪಕ #ಮಹಾನಾಯಕನ ಕುತಂತ್ರಕ್ಕೆ ಅಂತ್ಯ ಹಾಡಬೇಕಿದೆ.#DKShiMustResign pic.twitter.com/eWB7BLkkLq
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.