ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು

Last Updated 13 ಸೆಪ್ಟೆಂಬರ್ 2022, 4:45 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯ ವಿಚಾರಣೆ ಇಂದು (ಸೆ.13) ನಡೆಯಲಿದೆ.

ಶರಣರ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲುಸಂತ್ರಸ್ತ ವಿದ್ಯಾರ್ಥಿನಿಯರ ಪರ ವಕೀಲರಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಸೋಮವಾರ ಕಾಲಾವಕಾಶ ನೀಡಿತ್ತು.

ಲೈಂಗಿಕ ದೌರ್ಜನ್ಯಪ್ರಕರಣದ ಎರಡನೇ ಆರೋಪಿಯಾಗಿರುವ ಹಾಸ್ಟೆಲ್‌ ವಾರ್ಡನ್‌ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.14ಕ್ಕೆ ಮುಂದೂಡಲಾಗಿದೆ.

ಪ್ರಕರಣದ ಮೂರನೇ ಆರೋಪಿ 17 ವರ್ಷದ ಬಾಲಕ, ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT