‘ಕೋವಿಡ್ನಿಂದವಿದ್ಯಾರ್ಥಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದು ವೈದ್ಯಕೀಯ ವರದಿಗಳು ತಿಳಿಸಿವೆ.ಶಾಲೆ ಮುಚ್ಚಿರುವುದರಿಂದ ಮಕ್ಕಳು ಬಾಲಕಾರ್ಮಿಕ, ಬಾಲ್ಯವಿವಾಹ, ಅಪೌಷ್ಟಿಕತೆಗೆ ಒಳಗಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದು ಬೇಡ. ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕು.ಎಲ್ಲ ಹಂತದ ತರಗತಿಗಳನ್ನು ಈ ಕೂಡಲೇ ಪ್ರಾರಂಭಿಸಬೇಕು’ ಎಂದು ಒತ್ತಾಯಿಸಿದೆ.