ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬೊಮ್ಮಾಯಿ ಮಾಧ್ಯಮ ಸಲಹೆಗಾರರಾಗಿ ಮೋಹನ್ ಕೃಷ್ಣ, ಸಂಯೋಜಕರಾಗಿ ಪಾಗೋಜಿ ನೇಮಕ

Last Updated 15 ಸೆಪ್ಟೆಂಬರ್ 2022, 8:10 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಮಾಧ್ಯಮ ಸಲಹೆಗಾರರನ್ನಾಗಿ ಬಿಜೆಪಿ ವಕ್ತಾರಮೋಹನ್ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

ಇವರ ಜೊತೆ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ (ಮೀಡಿಯಾ ಕೋ–ಆರ್ಡಿನೇಟರ್‌) ಪತ್ರಕರ್ತ, ಧಾರವಾಡ ಮೂಲದ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಸೆ.14 ರಂದು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT