ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಥಹಳ್ಳಿಯ ಪಟ್ಟಣ ಪಂಚಾಯ್ತಿ ಕಾರ್ಯಾಲಯದ ಎದುರು ಶರಾವತಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು.
ಈ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಕೆ.ಸಿ.ನಾರಾಯಣ ಗೌಡ, ಬೈರತಿ ಬಸವರಾಜ್ ಹಾಜರಿದ್ದರು.