‘ಈ ರೂಟ್ನಲ್ಲಿ ಡ್ಯೂಟಿ ಮಾಡೋದಂದ್ರೆ ಪನಿಷ್ಮೆಂಟ್ ಇದ್ಹಂಗೆ. ದೋಣಿಗಲ್ ಮತ್ತು ಮಾರನಹಳ್ಳಿ ಮಧ್ಯೆ 10 ಕಿ.ಮೀ.ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ. ದಾರಿನೇ ಸಾಗಲ್ಲ. ಹೊಂಡ, ಗುಂಡಿಗಳನ್ನು ತಪ್ಪಿಸಿ ಬಸ್ ಓಡಿಸುವುದು ಪ್ರಯಾಸಕರ. ಈ ರೂಟ್ನಲ್ಲಿ ಒಮ್ಮೆ ಹೋಗಿ ಬಂದ್ರೆ, ಬಸ್ ದುರಸ್ತಿ ಆಗಲೇಬೇಕು. ನಮಗಂತೂ ಸಾಕಾಗಿ ಹೋಗಿದೆ’ ಎನ್ನುವುದು ಕೆಎಸ್ಆರ್ಟಿಸಿ ಚಾಲಕರೊಬ್ಬರ ಅಳಲು.