ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಡಿ: ವಾಹನ ಸಂಚಾರ ನಿರ್ಬಂಧ

Last Updated 15 ಜುಲೈ 2022, 13:20 IST
ಅಕ್ಷರ ಗಾತ್ರ

ಹಾಸನ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದೋಣಿಗಲ್ ನಲ್ಲಿ ಭೂಕುಸಿತ ಮುಂದುವರಿದಿದ್ದು, ಶುಕ್ರವಾರ (ಜು15)ದಿಂದ ಮುಂದಿನ ಆದೇಶದವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಎಲ್ಲ ರೀತಿಯ ಲಘು ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಮೂಲಕ ಅಥವಾ ಹಾಸನ-ಬೇಲೂರು- ಮೂಡಿಗೆರೆ-ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ತೆರಳಬೇಕು.

ಭಾರಿ ವಾಹನಗಳು ಈ ಎರಡೂ ಮಾರ್ಗ ಹೊರತುಪಡಿಸಿ ಬೇರೆ ಮಾರ್ಗದಲ್ಲಿ ತೆರಳುವಂತೆ ಹಾಸನ ಜಿಲ್ಲಾಧಿಕಾರಿ‌ ಆರ್. ಗಿರೀಶ್ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT