‘ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೂ ತಿಳಿಸಲಾಗಿದೆ. ಬಾಲಕನ ಶೈಕ್ಷಣಿಕ ಭವಿಷ್ಯ ಮತ್ತು ಇತರ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಠಾಧಿಪತಿ ಆಗಿರುವ ಬಾಲಕನನ್ನು ವಶಕ್ಕೆ ಪಡೆಯಲು ನಿರ್ದೇಶನ ನೀಡಬೇಕು’ ಎಂದು ಕೋರಿದ್ದಾರೆ.