ಪ್ರತಿ ಎರಡು ವರ್ಷಗಳಿಗೆ ಒಮ್ಮೆ ಐದು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಹಿಂದಿನಿಂದಲೂ ಎಲ್ಲ ಧರ್ಮದ ವ್ಯಾಪಾರಿಗಳು ಭಾಗವಹಿಸುತ್ತಿದ್ದರು. ಆದರೆ, ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಬಜರಂಗದಳದ ಮುಖಂಡರು ಮಳಿಗೆಗಳ ನಿರ್ವಹಣೆಯ ಟೆಂಡರ್ ಪಡೆದಿದ್ದು, ಮುಸ್ಲಿಮರಿಗೆ ಮಳಿಗೆ ಹಾಕಲು ಅವಕಾಶ ನೀಡಿಲ್ಲ.