ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಮ ಕಾರಂತ ಪುರಸ್ಕಾರಕ್ಕೆ ವಿಕ್ರಮ ವಿಸಾಜಿ ಆಯ್ಕೆ

Last Updated 13 ಏಪ್ರಿಲ್ 2022, 18:35 IST
ಅಕ್ಷರ ಗಾತ್ರ

ಕಲಬುರಗಿ: ಮೂಡುಬಿದಿರೆಯ ‘ಶಿವರಾಮ ಕಾರಂತ ಪ್ರತಿಷ್ಠಾನ’ ನೀಡುವ ಶಿವರಾಮ ಕಾರಂತ ಪುರಸ್ಕಾರಕ್ಕೆ ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ, ಸಾಹಿತಿ ವಿಕ್ರಮ ವಿಸಾಜಿ ಅವರ ‘ಪಠ್ಯದ ಭವಾವಳಿ’ ವಿಮರ್ಶೆಯ ಕೃತಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 10 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿದೆ. ಮೇ 1ರಂದು ಬೆಳ್ತಂಗಡಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಡಾ. ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT