ಏಪ್ರಿಲ್ 1ರಂದು ಮಠದಲ್ಲಿ ನಡೆಯುವ ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವರು. ಈ ಸಂಬಂಧಸಿದ್ಧತೆ ಕುರಿತು ಮಠಕ್ಕೆ ಭೇಟಿ ನೀಡಿದ್ದ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಸಿದ್ಧಲಿಂಗ ಸ್ವಾಮೀಜಿ ಜತೆ ಚರ್ಚಿಸಿದರು. ‘ಭಾರತ ರತ್ನ’ ಪ್ರಶಸ್ತಿ ನೀಡುವ ವಿಚಾರವನ್ನು ಅಮಿತ್ ಶಾ ಬಳಿ ಪ್ರಸ್ತಾಪಿಸುವುದಾಗಿ ಹೇಳಿದರು.