ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಸೂಕ್ತ ಜಾಗ ತೋರಿಸಿ: ಮುಖ್ಯಮಂತ್ರಿ

Last Updated 6 ಡಿಸೆಂಬರ್ 2021, 20:07 IST
ಅಕ್ಷರ ಗಾತ್ರ

ಗದಗ: ‘ಜನರಿಗೆ ಕೈ ಕೊಡುವ ಕೆಲಸದಲ್ಲಿ ಕಾಂಗ್ರೆಸ್‌ನವರು ಸಿದ್ಧಹಸ್ತರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

‘ಪ್ರಾರಂಭದಲ್ಲಿ ಬಡವರಿಗೆ 7 ಕೆ.ಜಿ. ಅಕ್ಕಿ ಕೊಡುವುದಾಗಿ ಘೋಷಿಸಿದ್ದರು. ಐದು ವರ್ಷದಲ್ಲಿ ಮೂರು ವರ್ಷ 4 ಕೆ.ಜಿ., ಅಕ್ಕಿ ಕೊಟ್ಟರು. ಚುನಾವಣೆಗೆ ಸ್ವಲ್ಪ ದಿನ ಇರುವಾಗ 7 ಕೆ.ಜಿ.ಗೆ ಹೆಚ್ಚಿಸಿದರು’ ಎಂದು ದೂರಿದರು.

‘ಕಾಂಗ್ರೆಸ್‌ನವರು ಮೊದಲು ಕೊಡ್ತಿವಿ ಅಂತಾರೆ, ನಂತರ ಕೊಡಿಸ್ತೀವಿ ಅಂತಾರೆ. ಇಂತಹ ಕಾಂಗ್ರೆಸ್‌ನವರಿಗೆ ಜನರು ಈ ಬಾರಿ ಸರಿಯಾದ ಜಾಗ ತೋರಿಸಬೇಕು’ ಎಂದು ಖಾರವಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT