ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವರುಣಾ ಅಥವಾ ಚಾಮರಾಜಪೇಟೆಯಿಂದ ಸ್ಪರ್ಧಿಸಲಿ: ಜಮೀರ್ ಅಹ್ಮದ್

Last Updated 6 ಜನವರಿ 2023, 10:03 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವರುಣಾ ಅಥವಾ ಚಾಮರಾಜಪೇಟೆ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಿಮಾನದಲ್ಲಿ ಅವರೊಂದಿಗೆ ಪ್ರಯಾಣಿಸುವಾಗ (ಬೆಂಗಳೂರಿನಿಂದ ಹುಬ್ಬಳ್ಳಿ ಗೆ ಬರುವಾಗ) ಈ ವಿಷಯ ಪ್ರಸ್ತಾಪಿಸಿದ್ದೇನೆ. ರಾಜ್ಯದ ಜನರಿಗಾಗಿ ಚಾಮರಾಜಪೇಟೆ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಡಲು ಸಿದ್ದ. ಚುನಾವಣೆ ಸಂದರ್ಭದಲ್ಲಿ ಅವರು ಇಡೀ ರಾಜ್ಯದಾದ್ಯಂತ ಪ್ರವಾಸ ಮಾಡಬೇಕಾಗುತ್ತದೆ.
ಅವರು ಮುಖ್ಯಮಂತ್ರಿ ಆಗಿದ್ದಾಗ ಉತ್ತಮ‌ಕೆಲಸ ಮಾಡಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT