‘ಆಡಳಿತ ಪಕ್ಷದವರೇ ಸರ್ಕಾರದ ಭ್ರಷ್ಟಾಚಾರದ ಕುರಿತು ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಸರ್ಕಾರವನ್ನು ಹಿಂದೆ ನೋಡಿರಲಿಲ್ಲ. ಇದು ಕುಡುಕರ ಸರ್ಕಾರ. ಲಾಕ್ಡೌನ್ನಲ್ಲೂ ಮದ್ಯದಂಗಡಿಗಳನ್ನು ತೆರೆದು, ಜನರಿಗೆ ಕುಡಿತದ ಕೆಲಸವನ್ನು ಚೆನ್ನಾಗಿ ನಿಭಾಯಿಸಿದೆ. ಇಲ್ಲದಿದ್ದರೆ, ಸರ್ಕಾರಕ್ಕೆ ಆದಾಯ ಎಲ್ಲಿಂದ ಬರಬೇಕು’ ಎಂದು ಪ್ರಶ್ನಿಸಿದರು.