ಬೆಳವಾಡಿ ರಾಣಿ ಮಲ್ಲಮ್ಮ, ಕೆಳದಿ ರಾಣಿ ಚೆನ್ನಮ್ಮ, ಕಿತ್ತೂರು ರಾಣಿ ಚನ್ನಮ್ಮ, ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಮೈಲಾರ ಮಹದೇವಪ್ಪ, ಏಕಿಕರಣ ಹೋರಾಟಗಾರ ಅದರಂಚಿ ಶಂಕರ ಗೌಡ, ಕರ್ನಾಟಕ ಕಾಲೇಜು ಆರಂಭಿಸಿದ ಅಠರಾಳ ರುದ್ರಗೌಡ, ಅಂಬೇಡ್ಕರ್ ಅವರನ್ನು ಪ್ರಾಂಶುಪಾಲರಾಗಿ ಕರೆದಿದ್ದ ಕಂಬಳಿ ಸಿದ್ದಪ್ಪ ಅವರ ಕಲಾಕೃತಿಗಳು ಅನಾವರಣಗೊಂಡವು.