ತಮ್ಮ ವಿರುದ್ಧ ಸುಧಾಕರ್ ಮಾಡಿರುವ ₹ 35 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪಕ್ಕೆ ಬುಧವಾರ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ ಅವರು, ‘ಮಹಾಲೇಖಪಾಲರ (ಸಿಎಜಿ) ವರದಿ ಓದಲು, ಅರ್ಥ ಮಾಡಿಕೊಳ್ಳಲು ಸುಧಾಕರ್ಗೆ ಬರುವುದಿಲ್ಲ. ಆತ ಮಾಡಿದ ಆರೋಪಕ್ಕೂ ಸಿಎಜಿ ವರದಿಯಲ್ಲಿ ಇರುವುದಕ್ಕೂ ಸಂಬಂಧವೇ ಇಲ್ಲ’ ಎಂದರು.