‘ಹಿಂದುಳಿದ ಹಾಗೂ ದಲಿತ ವರ್ಗದ ಹಿಂದೂ ಸೋದರರೂ ಕೂಡ ಗೋವನ್ನು ಪೂಜಿಸುತ್ತಾರೆ. ಗೋಮಾಂಸ ತಿನ್ನಬೇಕು ಅನ್ನಿಸಿದರೆ ತಿನ್ನುವೆ ಎನ್ನುವ ನೀವು(ಸಿದ್ದರಾಮಯ್ಯ) ಯಾವ ನೈತಿಕ ಮೌಲ್ಯದ ಮೇಲೆ ಕೋಟ್ಯಂತರ ಹಿಂದೂಗಳು ಆಸ್ಥೆಯಿಂದ ನಡೆದುಕೊಳ್ಳುವ ಮಠ ಮಂದಿರಗಳಿಗೆ ಹೋಗಿ ಬರುತ್ತೀರಿ? ಹೀಗೆ ಹಿಂದೂಗಳಿಗೆ ಅವಮಾನ ಮಾಡಿ ಕಡೆಗೆ ಅವರಲ್ಲಿಯೇ ಮತಭಿಕ್ಷೆ ಬೇಡುವುದು ನಾಚಿಕೆಗೇಡು’ ಎಂದು ಬಿಜೆಪಿ ಟ್ವೀಟಿಸಿದೆ.