ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಿಮ್ಮ ಅವಧಿಯಲ್ಲಿ ಶಾಮನೂರು ಶಿವಶಂಕರಪ್ಪ, ವಿ.ಶ್ರೀನಿವಾಸ್ ಪ್ರಸಾದ್, ಅಂಬರೀಷ್ ಅವರನ್ನು ಅವಮಾನಗೊಳಿಸಿ ಸಂಪುಟದಿಂದ ಕಿತ್ತು ಹಾಕಿದ್ದಿರಿ. ಇದಕ್ಕೇನು ಕಾರಣ, ಉತ್ತರ ಕೊಟ್ಟಿದ್ದೀರಾ’ ಎಂದು ಪ್ರಶ್ನಿಸಿದರು.