ಹಿರೇಕೆರೂರಿನಲ್ಲಿ ಮಂಗಳವಾರ ನಡೆದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸಮಾವೇಶದಲ್ಲಿ ಅವರು ಮಾತನಾಡಿ, ಲೋಕಾಯುಕ್ತ ಸಂಸ್ಥೆಯನ್ನು ರದ್ದು ಮಾಡಿ, ಎಸಿಬಿ ಆರಂಭಿಸಿದ್ದೇ ಸಿದ್ದರಾಮಯ್ಯನವರ ಸಾಧನೆ. ಸಿದ್ದರಾಮಯ್ಯನವರು ₹8 ಸಾವಿರ ಕೋಟಿ ಹಗರಣ ಮಾಡಿದ್ದಾರೆ. ನೀತಿ ಪಾಠ ಹೇಳುವವರಿಗೆ ಆಗ ನ್ಯಾಯ, ನೀತಿ, ಧರ್ಮ, ಸಿದ್ಧಾಂತ ಎಲ್ಲಿ ಹೋಗಿದ್ದವು ಎಂದು ವಾಗ್ದಾಳಿ ನಡೆಸಿದರು.