ಟ್ವೀಟ್ ಮೂಲಕ ತರಾಟೆ: ‘ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ತಮಗೆ ಒಂದು ಕ್ಷಣವೂ ಕೃಷಿ ಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ’ ಎಂದು ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.