ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮಹಾ ಪ್ರಧಾನ ಕಾರ್ಯದರ್ಶಿ, ಶಾಸಕ ಭೈರತಿ ಸುರೇಶ್ ಖಜಾಂಚಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಜಮೀರ್ ಅಹಮ್ಮದ್, ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಎಚ್.ಎಂ. ರೇವಣ್ಣ, ಗೋವಿಂದ ರಾಜ್, ನಜೀರ್ ಅಹಮ್ಮದ್, ಪಿ.ಜಿ. ಆರ್ ಸಿಂಧ್ಯಾ, ಜಯಮಾಲಾ ಸೇರಿದಂತೆ ಹಲವರು ಸಮಿತಿಯಲ್ಲಿದ್ದಾರೆ.