ಈ ಕುರಿತು ಟ್ವೀಟ್ ಮಾಡಿರುವ ಅವರು, 'ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಮಾತ್ರ ಪಾಲ್ಗೊಳ್ಳಲು ನಿಯಮಾವಳಿಗಳಲ್ಲಿ ಅವಕಾಶವಿದೆ. ಲೋಕಸಭಾಧ್ಯಕ್ಷರ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಸಿ ಎಂದು ಹೇಳಿದ್ದೆವು. ಅವರು(ಸರ್ಕಾರ) ಒಪ್ಪದೆ ಇದ್ದ ಕಾರಣ ಬಹಿಷ್ಕಾರ ಅನಿವಾರ್ಯವಾಗಿದೆ' ಎಂದು ಹೇಳಿದ್ದಾರೆ.