ಮಂಡ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹೇಗೆ ಸೋತರು ಎಂಬುದು ಗೊತ್ತಿದೆ. ಬಿಜೆಪಿ, ಕಾಂಗ್ರೆಸ್, ರೈತ ಸಂಘ ಮತ್ತು ಕೆಲವು ಮಾಧ್ಯಮಗಳು ಸೇರಿ ನಡೆಸಿದ ಪ್ರಯತ್ನದಿಂದ ಜೆಡಿಎಸ್ಗೆ ಸೋಲಾಯಿತು. ಕೌರವರು ರಚಿಸಿದ ಚಕ್ರವ್ಯೂಹದಲ್ಲಿ ಅಭಿಮನ್ಯು ಸೋತಂತೆ ನಿಖಿಲ್ ಸೋತಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ದುರ್ಬಲವಾಗಿದೆ ಎಂಬುದಾಗಿ ಹೇಳುವುದು ಮೂರ್ಖತನದ ಪರಮಾವಧಿ ಎಂದು ಹೇಳಿದ್ದಾರೆ.