ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಸರ್ವಜನಾಂಗದ ನಾಯಕ: ಡಿ.ಕೆ. ಶಿವಕುಮಾರ್‌

Last Updated 3 ಆಗಸ್ಟ್ 2022, 21:00 IST
ಅಕ್ಷರ ಗಾತ್ರ

ಹುಬ್ಬಳ್ಳಿ:‘ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗದ ನಾಯಕನಲ್ಲ. ಅವರು ಸರ್ವ ಜನಾಂಗದ, ಸರ್ವ ಧರ್ಮದ ನಾಯಕ’ ಎಂದು ಡಿ.ಕೆ. ಶಿವಕುಮಾರ್ ಬಣ್ಣಿಸಿದರು.

ವಿರೋಧ ಪಕ್ಷಗಳನ್ನು ಟೀಕಿಸುವ ಗೋಜಿಗೆ ಹೋಗದ ಅವರು, ಮುಂಬರುವ ಚುನಾವಣೆಯಲ್ಲಿ ಹೈಕಮಾಂಡ್‌ ಸಾಮೂಹಿಕ ನಾಯಕತ್ವವನ್ನೇ ಬೆಂಬಲಿಸಿದೆ. ನಾನು ಅಥವಾ ಸಿದ್ದರಾಮಯ್ಯ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಿಲ್ಲ. ಬದಲಿಗೆ, ನೀವೇ ಸರ್ಕಾರ ರಚನೆಯ ಸೂತ್ರಧಾರರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT