ಬೆಂಗಳೂರು: ‘ಸಾಕ್ಷಿ ನಾಶ ಪ್ರವೀಣರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧ ದಾಖಲಾಗಿದ್ದ 50 ಕ್ಕೂ ಹೆಚ್ಚು ಪ್ರಕರಣಗಳ ತನಿಖೆ ನಡೆಸುವ ಬದಲು ಲೋಕಾಯುಕ್ತಕ್ಕೇ ಬೀಗ ಜಡಿದು, ಇಂದು ಗಾಳಿಯಲ್ಲಿ ಗುಂಡು ಹೊಡೆಯುತ್ತಿರುವುದೇಕೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.