‘ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ಗೆ, ಕಾಂಗ್ರೆಸ್ಗೆ, ಕರ್ನಾಟಕಕ್ಕೆ ವಿಲನ್ ಆಗಿದ್ದಾರೆ, ಮುಸ್ಲಿಮರಿಗೆ ಮಾತ್ರ ಹೀರೊ ಆಗಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಗೆ ವಿದೂಷಕ ಎನ್ನುತ್ತಾರೆ, ಬಿಜೆಪಿಯನ್ನು ದೂಳಿಪಟ ಮಾಡುತ್ತೇವೆ ಎನ್ನುತ್ತಾರೆ. ಕಾಂಗ್ರೆಸ್ ಈಗಾಗಲೇ ರಾಜ್ಯದಲ್ಲಿ ದೂಳಿಪಟವಾಗಿದೆ. ಕಾಂಗ್ರೆಸ್ನವರ ಮನೆಗೆ ಹೋಗಿ ಅವರ ಹೆಂಡತಿ, ಮಕ್ಕಳನ್ನು ಕೇಳಿದರೂ ನರೇಂದ್ರ ಮೋದಿ ಹೆಸರು ಹೇಳುತ್ತಾರೆ’ ಎಂದರು.