‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿ
ರುವ ಕಾರಣ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಗ್ರಾಮಸ್ಥರೇ ಸರಳವಾಗಿ ದೇಗುಲ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಹಾಗೂ ಇವರ ತಾಯಿ ಪಾರ್ವತಮ್ಮ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ’ ಎಂದು ಮೂಲಗಳು ತಿಳಿಸಿವೆ.