ಬಾದಾಮಿಯ ರಾಮದುರ್ಗ ಕ್ರಾಸ್ನಿಂದ ಎಪಿಎಂಸಿ ಆವರಣದವರೆಗೆ ಮಧ್ಯಾಹ್ನ 12.30ಕ್ಕೆ ರೋಡ್ ಶೋ ನಡೆಸಲಿದ್ದಾರೆ.
‘ಮಧ್ಯಾಹ್ನ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 30 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಹೊಳೆಬಸು ಶೆಟ್ಟರ್ ತಿಳಿಸಿದ್ದಾರೆ. ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸ ಬೇಕು ಎಂದು ಅವರ ಬೆಂಬಲಿಗರು ಆಗ್ರಹಿಸು ತ್ತಿದ್ದಾರೆ.