‘ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹಲವರು ಅಭಿಮಾನದಿಂದ ಕರೆಯುತ್ತಿದ್ದಾರೆ. ಆದರೆ, ಬಾದಾಮಿ ಕ್ಷೇತ್ರದ ಜನರು ಒಳ್ಳೆಯವರು. ಚುನಾವಣೆ ವೇಳೆ ನಾಮಪತ್ರ ಸಲ್ಲಿಸಿ ಒಂದು ದಿನ ಮಾತ್ರ ಪ್ರಚಾರ ಕೈಗೊಂಡಿದ್ದೆ. ಆದರೂ ಕ್ಷೇತ್ರದ ಮತದಾರರು ಅಭಿಮಾನದಿಂದ ಗೆಲ್ಲಿಸಿದ್ದಾರೆ. ಅವರ ಈ ಋಣ ಮರೆಯಲು ಸಾಧ್ಯವೇ ಇಲ್ಲ’ ಎಂದರು.