‘ಜ.6ರಿಂದ 18ರವರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಚುನಾವಣೆಯಲ್ಲಿ ಸೋತವರು, ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆ ಮಂಗಳೂರು, ಬಿಡದಿ, ಕಲಬುರ್ಗಿ, ಹುಬ್ಬಳ್ಳಿ- ಧಾರವಾಡದಲ್ಲಿ ನಡೆಯಲಿದೆ. ಬೂತ್ ಮಟ್ಟದ ಸಮಿತಿ ರಚಿಸಲು ಪ್ರಜಾ ಪ್ರತಿನಿಧಿ ಆ್ಯಪ್ ಸಿದ್ಧಪಡಿಸಿದ್ದೇನೆ. ಜ.30ರ ಒಳಗೆ ಪಂಚಾಯಿತಿ, ವಾರ್ಡ್ ಸಮಿತಿ ರಚಿಸುತ್ತೇವೆ‘ ಎಂದು ತಿಳಿಸಿದರು.