ಕಾಂಗ್ರೆಸ್ನವರು ಪಾದಯಾತ್ರೆ ನಡೆಸಬಾರದು. ಇದರಿಂದ ಕಾಂಗ್ರೆಸ್ಗೆ ಬಲ ಬರುತ್ತದೆ ಎಂದು ತಡೆಯುವ ಪ್ರಯತ್ನ ನಡೆಯುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಕೆಲಸ ನಡೆಯುತ್ತಿದೆ. ಬಿಜೆಪಿ ನಾಯಕರ ಮಾತುಗಳು ಅದೇ ರೀತಿ ಇವೆ. ನಾವು ಕರ್ನಾಟಕದ ಜನರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಜನರಿಗೆ ನ್ಯಾಯ ಕೊಡಿಸುತ್ತೇವೆ ಎಂದರು.