ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮಿನಾಮೇಷ ಎಣಿಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಪೊಲಿಸರು ಸಾಮಾನ್ಯ ಜನರಶಶಶ ಪರ ಕೆಲಸ ಮಾಡುತ್ತಿದ್ದಾರಾ? ಅಥವಾ ಬಿಜೆಪಿ ಮತ್ತು ಅವರ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದ್ದಾರಾ? ಎಂದು ಕಿಡಿ ಕಾರಿದ್ದಾರೆ.