ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾಜಿ ಮುಖ್ಯಮಂತ್ರಿಯೂ ಆಗಿರುವ ಸಿದ್ದರಾಮಯ್ಯ ಅವರಿಗೆ ಊರೂರು ಅಲೆದು ಭಿಕ್ಷಾಂದೇಹಿ ಎಂದು ಕೇಳಿಕೊಳ್ಳುವ ದುಸ್ಥಿತಿ ಬಂದಿದೆ. ಮೈಸೂರು ಆಯಿತು, ಬಾದಾಮಿ ಮುಗಿಯಿತು, ಈಗ ಕೋಲಾರಕ್ಕೆ ಬಂದಿದ್ದಾರೆ. ಇಲ್ಲಿ ಸೋತರೆ ಮುಂದೆ ಎಲ್ಲಿಗೋ ಹೋಗುತ್ತಾರೋ ಗೊತ್ತಿಲ್ಲ’ ಎಂದರು.