ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಕುಕನೂರು ದಂಪತಿ ಮಗುವಿಗೆ ತಮ್ಮ ಹೆಸರಿಟ್ಟ ಸಿದ್ದರಾಮಯ್ಯ

Last Updated 18 ಫೆಬ್ರುವರಿ 2023, 13:00 IST
ಅಕ್ಷರ ಗಾತ್ರ

ಯಲಬುರ್ಗಾ (ಕೊಪ್ಪಳ ಜಿಲ್ಲೆ): ಯಲಬುರ್ಗಾದಲ್ಲಿ ಶನಿವಾರ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ‌ ಅನಾವರಣ ವೇದಿಕೆ ಕಾರ್ಯಕ್ರಮದಲ್ಲಿ ಕುಕನೂರಿನ ದಂಪತಿ ತಮ್ಮ ಗಂಡು ಮಗುವಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ತಮ್ಮ ಮಗುವಿಗೆ 'ಸಿದ್ದರಾಮಯ್ಯ' ಎಂದು ನಾಮಕರಣ ಮಾಡಿಸಿದರು.

ಬೀರಲಿಂಗೇಶ್ವರ ಜಾತ್ರೆಗೆ ಬಂದಿದ್ದ ದಂಪತಿ ವೇದಿಕೆ ಮೇಲೆ ಬಂದು ಮಗುವಿಗೆ ನಾಮಕರಣ ಮಾಡುವಂತೆ ಸಿದ್ದರಾಮಯ್ಯ ಬಳಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT