ಗಣಿಗಾರಿಕೆ ಆರಂಭ: ಕೇಂದ್ರದ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಲಾಗಿದ್ದು, ಒಡಿಶಾದ ಮಂದಕರಿಯಲ್ಲಿನ ಗಣಿಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರಕ್ಕೆ ಗುತ್ತಿಗೆ ದೊರೆತಿದೆ. ಕೇಂದ್ರದ ಪರಿಸರ ಅನುಮತಿಯೂ ದೊರೆತಿದೆ. ಶೀಘ್ರವೇ ಗಣಿಗಾರಿಕೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.