ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಹಗರಣದಲ್ಲಿ ಬಿಜೆಪಿಯಇಬ್ಬರು ಪ್ರಭಾವಿ ನಾಯಕರು ಇದ್ದಾರೆ ಅನ್ನೋ ಮಾಹಿತಿ ನಮಗೆ ಇದೆ. ಹಗರಣದ ತನಿಖೆ ಮಾಡಿಸುವ ಅಧಿಕಾರ ಇರೋದು ಮುಖ್ಯಮಂತ್ರಿಗೆ. ಹೀಗಾಗಿ ಅವರೇಹೆಸರು ಬಹಿರಂಗಪಡಿಸಲಿ. ಆಗ ಹಗರಣದಲ್ಲಿ ಕಾಂಗ್ರೆಸ್ನವರು, ಬಿಜೆಪಿಯವರು ಇಲ್ಲವೇ ಜೆಡಿಎಸ್ನವರು ಇದ್ದರೆ ಗೊತ್ತಾಗಲಿದೆ‘ ಎಂದರು.